10:49 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಿಪ್ಪಾಣಿ: ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಿಂದ ಆಗಮಿಸಿದ ಬಸವ ಜ್ಯೋತಿಗೆ ಸ್ವಾಗತ

03/05/2022, 21:23

ಬೆಳಗಾವಿ(reporterkarnataka.com): ಬಸವ ಜಯಂತಿಯ ಪ್ರಯುಕ್ತ ನಿಪ್ಪಾಣಿ ನಗರದ ಬಸವೇಶ್ವರ ವೃತ್ತದಲ್ಲಿ, ಕೂಡಲಸಂಗಮದಿಂದ ಆಗಮಿಸಿದ ಜ್ಯೋತಿಯನ್ನು ಬಸವಜ್ಯೋತಿ ಯೂತ್ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಬರಮಾಡಿಕೊಂಡರು.

ಬಳಿಕ ವಚನಗಳ ಮೂಲಕ ಜ್ಞಾನ ದೀವಿಗೆ ಹಚ್ಚಿದ ವಿಶ್ವಗುರು, ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಬಳಿಕ ನಗರಸಭೆಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ, ಬಳಿಕ ಅಕ್ಕಮಹಾದೇವಿ ಸಭಾಭವನದಲ್ಲಿ ವಿಶ್ವಗುರು ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಹಾದೇವ ಮಂದಿರಕ್ಕೆ ಭೇಟಿ ನೀಡಿ, ದೇವರ ದರುಶನ ಪಡೆದು,ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಮಹಿಳೆಯರು, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು