11:40 AM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Breaking | ನಿರಂತರ ಮಳೆಯಿಂದ ಪೊಳಲಿ ಸಮೀಪ ಎರಡಂತಸ್ತಿನ ಮನೆ ಕುಸಿತ ; ತಪ್ಪಿದ ಭಾರಿ ದುರಂತ

13/10/2021, 12:05

ಮಂಗಳೂರು(ReporterKarnataka.com)

ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದ ಪೊಳಲಿ ಸಮೀಪ ನಿರ್ಮಾಣ ಹಂತದಲ್ಲಿದ್ದ ಎರಡಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ಮಂಗಳವಾರ ನಡೆದಿದೆ.

ಎಡಪದವು ನಿವಾಸಿ ರಂಜಿತ್ ಅವರು ಎರಡು ವರ್ಷಗಳ ಹಿಂದೆ ಪೊಳಲಿಯ ಶ್ರೀ ಅಖಿಲೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯ ಸಮೀಪ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಕಾರ್ಯ ಆರಂಭಿಸಿದ್ದರು.

ಎರಡು ಅಂತಸ್ತಿನ ಮನೆ ಇದಾಗಿದ್ದು ಕಾಮಗಾರಿ ಅಂತಿಮ ಹಂತದಲ್ಲಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿತದ ವೇಳೆ ಮನೆಯಲ್ಲಿ ಯಾರೂ ಇಲ್ಲದೆ ಇದ್ದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು