9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಿಟ್ಟೆ: ಜೀವನದಲ್ಲಿ ಜಿಗುಪ್ಸೆಯಿಂದ ಯುವತಿ ನೇಣು ಬಿಗಿದು ಆತ್ಮಹತ್ಯೆ

07/09/2022, 20:27

ಕಾರ್ಕಳ(reporterkarnataka.com): ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ರೆನಿಟಾ (32) ಎಂದು ಗುರುತಿಸಲಾಗಿದೆ.

ಮೃತ ರೆನಿಟಾ  ಅವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಪಡೆದಿದ್ದರು. ಮೃತ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು