1:03 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು