5:53 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು