5:04 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!!

08/05/2021, 15:03

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು