11:33 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು