11:08 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು