7:38 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು