9:28 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ನ.19ರಂದು ಆಲ್ ಇಂಡಿಯಾ ಅಂತರ್ ವಿವಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್

16/11/2024, 23:47

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಹಾಗೂ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ಆಶ್ರಯದಲ್ಲಿ, ಪುರುಷರಿಗಾಗಿ ಆಲ್ ಇಂಡಿಯಾ ಇಂಟರ್-ಯೂನಿವರ್ಸಿಟಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ ಪಂದ್ಯಾಟವು ನವೆಂಬರ್ 19 ರಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೆರವೇರಿಸಲಿದ್ದು, ಗೌರವ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪಿ.ಎಲ್. ಧರ್ಮ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮದ್ಯಾಹ್ನ 2 ಗಂಟೆಗೆ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಜಿಎಫ್‍ಜಿಸಿ, ಉಪ್ಪಿನಂಗಡಿ ಮೈದಾ£ವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು