10:24 AM Sunday26 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ನವಂಬರ್ 1ರಂದು ರಂಜಿತ್ ಸಿ ಬಜಾಲ್ ನಿರ್ದೇಶನದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ

26/10/2024, 22:51

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ನವಂಬರ್ 1ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಷನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ರವಿರಾಮ‌ ಕುಂಜ, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ. ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು