8:17 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನ.11ರಂದು ಮಂಗಳೂರು ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮ: ಸಮಸ್ಯೆ ಇದ್ರೆ ಕರೆ ಮಾಡಿ

08/11/2023, 21:33

ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.
ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ:
0824-2220801
0824-2220830.

ಇತ್ತೀಚಿನ ಸುದ್ದಿ

ಜಾಹೀರಾತು