10:12 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ನವೆಂಬರ್ 25: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ವರ್ಷಾವಧಿ ಕೋಲ

22/11/2022, 20:42

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಕಾರಣೀಕ ಕ್ಷೇತ್ರವಾದ ಶ್ರೀ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಉತ್ಸವವು ನವೆಂಬರ್ 25ರಂದು ರಾತ್ರಿ 10 ಗಂಟೆಗೆ ಜರುಗಲಿದೆ.

25ರಂದು ಬೆಳಗ್ಗೆ 9ರಿಂದ ನವ ಕಲಶ ಪ್ರಧಾನ ಮತ್ತು 12 ತೆಂಗಿನಕಾಯಿ ಗಣಹೋಮ ಜರುಗಲಿದೆ. ಬೆಳಗ್ಗೆ 11ರಿಂದ ನಾಗತಂಬಿಲ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30ರಿಂದ ಭಜನಾ ಕಾರ್ಯಕ್ರಮ ಮೇಳೈಸಲಿದೆ. 24ರಂದು ರಾತ್ರಿ 7 ಗಂಟೆಗೆ ಲೇಲೆ ಪಾಡಡೆ ತುಳು ನಾಟಕ ನಡೆಯಲಿದೆ. 25ರಂದು ರಾತ್ರಿ 7 ಗಂಟೆಗೆ ಭರತನಾಟ್ಯ ಮತ್ತು ನೃತ್ಯ ವೈಭವ ಹಾಗೂ ಗೀತ ಸಾಹಿತ್ಯ ಸಂಭ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು