1:49 AM Thursday20 - February 2025
ಬ್ರೇಕಿಂಗ್ ನ್ಯೂಸ್
ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,… Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ… CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್.… ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ ‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ

17/02/2025, 11:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು