9:38 AM Wednesday18 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ

17/02/2025, 11:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು