2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ

17/02/2025, 11:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು