10:59 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್, ನೆಹರು ಯುವ ಕೇಂದ್ರದ ವತಿಯಿಂದ  ಮಂಗಳೂರು ಹೃದಯ ಭಾಗದಲ್ಲಿ ಸ್ವಚ್ಛತಾ ಅಭಿಯಾನ 

20/10/2021, 11:37

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ  ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಜರುಗಿತು. 


ಮಂಗಳೂರು ವಿಶ್ವ ವಿದ್ಯಾನಿಲಯದ  ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ  ಕೆ. ಎ., ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ, ರೋಟರಿ ಕ್ಲಬ್ ನ ಡಾ. ರಂಜನ್ ಹಾಗೂ ಕಾನ್ಯೂಟ್ ಪಿಂಟೋ ಸ್ವಚ್ಛತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು. 


ಸುತ್ತ ಮುತ್ತ ಅಂಗಡಿಗಳ ಮಾಲೀಕರಿಗೆ ತಮ್ಮ ಸುತ್ತ ಮುತ್ತ ಪ್ಲಾಸ್ಟಿಕ್ ಎಸೆಯದಂತೆ ಮನವರಿಕೆ ಮಾಡಲಾಯಿತು. 


ವಿಶ್ವ ವಿದ್ಯಾನಿಲಯ ಕಾಲೇಜಿನ ಹಾಗೂ ರಥ ಬೀದಿ ಪ್ರಥಮ ದರ್ಜೆ ಕಾಲೇಜಿನ ರಾ. ಸೇ.ಯೋ ಸ್ವಯಂ ಸೇವಕ, ಸೇವಕಿಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು