11:29 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಸ್ವ ಉದ್ಯೋಗ ಮಾಹಿತಿ: ಕೇಪುವಿನ ಪ್ರಗತಿಪರ ಕೃಷಿಕರ ಮನೆಯಲ್ಲಿ ಜೇನು ಕೃಷಿ ಮಾಹಿತಿ

29/05/2023, 10:25

ಬಂಟ್ವಾಳ(reporterkarnataka.com): ಇಲ್ಲಿನ ಮೊಡಂಕಾಪು ಕಾರ್ಮೆಲ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕು ಕೇಪು ಗ್ರಾಮದ ರಾಜ್ಯಮಟ್ಟ ಪ್ರಶಸ್ತಿ ವಿಜೇತ, ಪ್ರಾಪ್ತಿ ಎಂಟರ್ ರ್ಪ್ರೈಸಸ್ ಮಾಲಕ ಹಾಗೂ ಪ್ರಗತಿ ಪರ ಜೇನು ಕೃಷಿಕರದ ಶ್ರೀಯುತ ಸುಧಾಕರ ಪೂಜಾರಿಯವರ ಮನೆಗೆ ಕಾಲೇಜಿನ ವಿದ್ಯಾರ್ಥಿಗಳು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಜೇನು ಕೃಷಿಯ ಬಗ್ಗೆ ಶಿಕ್ಷಕರಾದ
ಕೃಷ್ಣ ಮಾಣಿ ಅವರು ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜಿನ 45 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲಾರದ ಡಾ ಲತಾ ಫೆರ್ನಾಂಡಿಸ್ ಎ. ಸಿ., ಎನ್ನೆಸ್ಸೆಸ್ ಯೋಜನಾಧಿಕಾರಿ
ಕೀರ್ತನ್ ನಾಯ್ಕ್, ಉಪನ್ಯಾಸಕರಾದ ವಿಜೇತ ಕುಲಾಲ್, ನಿಹಾರಿಕಾ ಶೆಟ್ಟಿ ಹಾಗೂ ಜೇನು ಕೃಷಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು