9:19 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಎನ್‌ಎಸ್‌ಯುಐ ‘ಬಟ್ಟೆ ಸಂಗ್ರಹ ಅಭಿಯಾನ’ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ: ಮಂಗಳೂರಿನಲ್ಲಿ ಚಾಲನೆ

23/05/2021, 20:54

ಮಂಗಳೂರು(reporterkarnataka news): ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರಂಭಿಸಿರುವ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಭಾನುವಾರ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ ಚಾಲನೆ ನೀಡಿದರು. 


ಭಾನುವಾರ ನಗರ ಪ್ರದೇಶದ “ಐವರಿ ಟವರ್” ಫ್ಲ್ಯಾಟ್ ನಿವಾಸಿಗಳು ತಮ್ಮ ಮನೆಗಳಲ್ಲಿ ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ಸಂಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ತಂಡಕ್ಕೆ ಹಸ್ತಾಂತರಿಸಿದರು.


ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ನೀಡಲು ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಸಂಗ್ರಹಿಸಲಾಗುತ್ತಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು