12:00 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಎನ್‌ಎಸ್‌ಯುಐ ‘ಬಟ್ಟೆ ಸಂಗ್ರಹ ಅಭಿಯಾನ’ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ: ಮಂಗಳೂರಿನಲ್ಲಿ ಚಾಲನೆ

23/05/2021, 20:54

ಮಂಗಳೂರು(reporterkarnataka news): ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರಂಭಿಸಿರುವ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಭಾನುವಾರ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ ಚಾಲನೆ ನೀಡಿದರು. 


ಭಾನುವಾರ ನಗರ ಪ್ರದೇಶದ “ಐವರಿ ಟವರ್” ಫ್ಲ್ಯಾಟ್ ನಿವಾಸಿಗಳು ತಮ್ಮ ಮನೆಗಳಲ್ಲಿ ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ಸಂಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ತಂಡಕ್ಕೆ ಹಸ್ತಾಂತರಿಸಿದರು.


ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ನೀಡಲು ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಸಂಗ್ರಹಿಸಲಾಗುತ್ತಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು