6:30 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನಕ್ಕೆ ವಾರಂಟ್ ಜಾರಿ

26/07/2023, 23:03

ಮಂಗಳೂರು( reporterkarnataka.com): ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಲಾಗಿದೆ.
ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 2 ವಾರಂಟ್ ಜ್ಯಾರಿಯಲ್ಲಿರುತ್ತದೆ.
ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 3 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 3 ವಾರಂಟ್ ಜ್ಯಾರಿಯಲ್ಲಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು