2:33 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು