6:32 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು