5:47 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು