4:57 PM Saturday16 - August 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.…

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು