12:59 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ

14/10/2023, 10:14

ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನೆರವೇರಲಿದೆ.

ಇದೇ ಸಂದರ್ಭದಲ್ಲಿ ಸ್ವರ್ಣ ಮಂಟಪದಲ್ಲಿ ಶ್ರೀ ಪೂಜೆ, ಸ್ವರ್ಣ ಪಾದುಕಾ ಪೂಜೆ ,ಸ್ವರ್ಣ ಭಿಕ್ಷಾ ಸೇವೆ ನಡೆಯಲಿದೆ. ಪ್ರತಿದಿನ ಅಪರಾಹ್ನ 3.15 ರಿಂದ ಶ್ರೀ ಸಂಸ್ಥಾನದವರಿಂದ ಲಲಿತೋಪಾಖ್ಯಾನ ಪ್ರವಚನ ನಡೆಯಲಿದೆ ಎಂದು ಮಠದ ಅಧ್ಯಕ್ಷರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು