3:03 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ

14/10/2023, 10:14

ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನೆರವೇರಲಿದೆ.

ಇದೇ ಸಂದರ್ಭದಲ್ಲಿ ಸ್ವರ್ಣ ಮಂಟಪದಲ್ಲಿ ಶ್ರೀ ಪೂಜೆ, ಸ್ವರ್ಣ ಪಾದುಕಾ ಪೂಜೆ ,ಸ್ವರ್ಣ ಭಿಕ್ಷಾ ಸೇವೆ ನಡೆಯಲಿದೆ. ಪ್ರತಿದಿನ ಅಪರಾಹ್ನ 3.15 ರಿಂದ ಶ್ರೀ ಸಂಸ್ಥಾನದವರಿಂದ ಲಲಿತೋಪಾಖ್ಯಾನ ಪ್ರವಚನ ನಡೆಯಲಿದೆ ಎಂದು ಮಠದ ಅಧ್ಯಕ್ಷರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು