6:10 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ

14/10/2023, 10:14

ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನೆರವೇರಲಿದೆ.

ಇದೇ ಸಂದರ್ಭದಲ್ಲಿ ಸ್ವರ್ಣ ಮಂಟಪದಲ್ಲಿ ಶ್ರೀ ಪೂಜೆ, ಸ್ವರ್ಣ ಪಾದುಕಾ ಪೂಜೆ ,ಸ್ವರ್ಣ ಭಿಕ್ಷಾ ಸೇವೆ ನಡೆಯಲಿದೆ. ಪ್ರತಿದಿನ ಅಪರಾಹ್ನ 3.15 ರಿಂದ ಶ್ರೀ ಸಂಸ್ಥಾನದವರಿಂದ ಲಲಿತೋಪಾಖ್ಯಾನ ಪ್ರವಚನ ನಡೆಯಲಿದೆ ಎಂದು ಮಠದ ಅಧ್ಯಕ್ಷರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು