8:50 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ- ಮಾಲಕರ ಯೂನಿಯನ್ ಬೆಂಬಲ

11/10/2022, 16:37

ಮಂಗಳೂರು(reporterkarnataka.com): ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ, ಮಾಲಕರ ಯೂನಿಯನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.
ನಗರದಲ್ಲಿ ಇಂದು ಸಭೆ ನಡೆಸಿದ ಟ್ಯಾಕ್ಸಿ, ಗೂಡ್ಸ್ ಟೆಂಪೊ ಯೂನಿಯನ್ ಮುಖಂಡರು, ಪ್ರತಿನಿಧಿಗಳು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಅಂದು ಒಂದು ದಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಸೇವೆ ಸ್ಥಗಿತಗೊಳಿಸುವ ಕುರಿತು ಚರ್ಚಿಸಿದರು.
ಹಾಗೆ ಟೋಲ್ ಗೇಟ್ ಮುತ್ತಿಗೆಗೆ ಬೀದಿ ಬದಿ ವ್ಯಾಪಾರಸ್ಥರ ಸಂಘದ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು