1:47 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಒಡಿಶಾ: ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿಕೆ; ಇನ್ನಷ್ಟು ಸಾವಿನ ಭೀತಿ; 900ಕ್ಕೂ ಹೆಚ್ಚು ಮಂದಿಗೆ ಗಾಯ

03/06/2023, 09:52

ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. Sandy ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು