2:43 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಕನ್ನಡಿಗ ಯಾತ್ರಿಕ ಹೃದಯಾಘಾತಕ್ಕೆ ಬಲಿ: ಮಿರ್ಜಾಪುರ ರೈಲ್ವೆ ಸ್ಟೇಶನ್ ನಲ್ಲಿ ಸಾವು

10/06/2023, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದ ವೃದ್ಧ
ಯಾತ್ರಿಕರೊಬ್ಬರು ಹೃದಯಾಘಾತದಿಂದ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ನಲ್ಲಿ ಸಾವನ್ನಪ್ಪಿದ್ದಾರೆ.
ಕಳಸದಿಂದ ಸುಮೇದ್ ಶಿಖರ್ಜಿಗೆ ತೆರಳಿದ್ದ 110 ಮಂದಿ ಯಾತ್ರಿಕರ ಪೈಕಿ ಇವರೂ ಸೇರಿದ್ದಾರೆ. ಮೃತರನ್ನು ಧರ್ಮಪಾಲಯ್ಯ (72) ಎಂದು ಗುರುತಿಸಲಾಗಿದೆ. ಇವರು ಕಳಸ ತಾಲೂಕಿನ ಕಳಕೋಡು ನಿವಾಸಿಯಾಗಿದ್ದಾರೆ.
ಒಡಿಶಾ ರೈಲು ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲ 110 ಮಂದಿ ಕಳಸದ ಕನ್ನಡಿಗ ಯಾತ್ರಿಕರು ಪಾರಾಗಿದ್ದರು. ಆದರೆ ಇವರೆಲ್ಲ ಸುಮೇದ್ ಶಿಖರ್ಜಿಯಿಂದ ಹಿಂತಿರುಗುವಾಗ ಹೃದಯಾಘಾತಕ್ಕೀಡಾದ ಧರ್ಮಪಾಲಯ್ಯ ಅವರು ಕೊನೆಯುಸಿರೆಳೆದರು. ಮಿರ್ಜಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ
ಪರೀಕ್ಷೆಗಾಗಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು