1:52 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್

27/07/2021, 11:07

Reporterkarnataka.com

ಟೋಕಿಯೋ ಒಲಿಂಪಿಕ್ಸ್‌ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್‌ಗೆ ಮರಳಿದೆ.

ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ಉತ್ತಮ ಪ್ರದರ್ಶನ ನೀಡಿದ ಭಾರತ ಸ್ಪೇನ್ ವಿರುದ್ಧ ಜಯಗಳಿಸಿದೆ. ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿ ಮುಂದಿನ ಸುತ್ತಿಗೆ ಎಂಟ್ರಿ ಕೊಟ್ಟಿದೆ.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ, ಎರಡನೇ ಪಂದ್ಯದಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಮೂರನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಕಂಬ್ಯಾಕ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು