6:50 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Olympics | ಇತಿಹಾಸ ಸೃಷ್ಟಿಸಿದ ರವಿ ಕುಮಾರ್ ದಹಿಯಾ | ಚಿನ್ನ ಅಥವಾ ಬೆಳ್ಳಿಯನ್ನು ಖಚಿತಗೊಳಿಸಿದ ಕುಸ್ತಿಪಟು

04/08/2021, 17:54

Reporterkarnataka.com

ಭಾರತದ ಭರವಸೆಯ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿ ಪದಕವನ್ನು ನಿಶ್ಚಯಗೊಳಿಸಿದ್ದಾರೆ.

ಈ ಮೂಲಕ ಇತಿಹಾಸ ರಚಿಸಿರುವ ರವಿಕುಮಾರ್ ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು