9:44 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಒಂದೇ ಮಳೆಗೆ ಮಂಗಳೂರು ರಥಬೀದಿ ರಸ್ತೆ ತುಂಬಾ ನೀರು:  ಕೊರೊನಾ ಮಧ್ಯೆ ಜನರ ಪರದಾಟ !!

15/05/2021, 10:11

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ರಥಬೀದಿ, ಕುದ್ರೋಳಿ, ಅಳಕೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ನಿಂತಿದೆ.

ಸ್ಮಾರ್ಟ್ ಸಿಟಿ ವತಿಯಿಂದ ರಥಬೀದಿಯಲ್ಲಿ ಇತ್ತೀಚೆಗೆ ಕಾಮಗಾರಿ ನಡೆದಿತ್ತು. ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲು ಹಾಕಿ ಶೃಂಗಾರಗೊಳಿಸಲಾಗಿತ್ತು. ಆದರೆ ಎಲ್ಲ ಬಣ್ಣವನ್ನು ಮಸಿ ನುಂಗಿತು ಎನ್ನುವ ಹಾಗೆ ಮೊದಲ ಮಳೆಗೆ ನೀರು ಹೋಗಲು ಜಾಗವಿಲ್ಲದೆ, ಅಲ್ಲಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತಿದೆ. ಇದರಿಂದ ವಾಹನ ಸವಾರರಿಗೆ, ಅದರಲ್ಲೂ ಮುಖ್ಯವಾಗಿ ಪಾದಚಾರಿಗಳಿಗೆ ಬಹಳಷ್ಟು ತೊಂದರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು