1:45 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಒಂದೇ ಮಳೆಗೆ ಮಂಗಳೂರು ರಥಬೀದಿ ರಸ್ತೆ ತುಂಬಾ ನೀರು:  ಕೊರೊನಾ ಮಧ್ಯೆ ಜನರ ಪರದಾಟ !!

15/05/2021, 10:11

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ರಥಬೀದಿ, ಕುದ್ರೋಳಿ, ಅಳಕೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ನಿಂತಿದೆ.

ಸ್ಮಾರ್ಟ್ ಸಿಟಿ ವತಿಯಿಂದ ರಥಬೀದಿಯಲ್ಲಿ ಇತ್ತೀಚೆಗೆ ಕಾಮಗಾರಿ ನಡೆದಿತ್ತು. ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲು ಹಾಕಿ ಶೃಂಗಾರಗೊಳಿಸಲಾಗಿತ್ತು. ಆದರೆ ಎಲ್ಲ ಬಣ್ಣವನ್ನು ಮಸಿ ನುಂಗಿತು ಎನ್ನುವ ಹಾಗೆ ಮೊದಲ ಮಳೆಗೆ ನೀರು ಹೋಗಲು ಜಾಗವಿಲ್ಲದೆ, ಅಲ್ಲಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತಿದೆ. ಇದರಿಂದ ವಾಹನ ಸವಾರರಿಗೆ, ಅದರಲ್ಲೂ ಮುಖ್ಯವಾಗಿ ಪಾದಚಾರಿಗಳಿಗೆ ಬಹಳಷ್ಟು ತೊಂದರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು