10:13 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಆನ್ಲೈನ್ ಜೂಜಾಟಕ್ಕಾಗಿ ಸಂಬಂಧಿಕರೊಂದಿಗೆ ಸಾಲ: ಹಣ ಮರುಪಾವತಿಸಲಾಗಿದೆ ಯುವತಿ ಆತ್ಮಹತ್ಯೆ

08/06/2022, 08:25

ಚೆನ್ನೈ(reporterkarnataka.com):
ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಗಿಳಿಗೆ ಬಿದ್ದಿದ್ದ ತಮಿಳುನಾಡಿನ ಮಹಿಳೆಯರು, ಅದಕ್ಕಾಗಿ ತನ್ನ ಸಂಬಂಧಿಕರಲ್ಲಿ ಸಾಲ ಪಡೆದುಕೊಂಡು, ಸಾಲ ಮರುಪಾವತಿಸಲಾಗಿದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ತಮಿಳುನಾಡಿನ ಭವಾನಿ (29) ಎಂಬ ಮಹಿಳೆ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಚಟಕ್ಕೆ ಬಿದ್ದು ತನ್ನ ಸಹೋದರಿಯರ ಹತ್ತಿರ ಮೂರು ಲಕ್ಷ ಸಾಲ ಪಡೆದಿದ್ದು, ತನ್ನ ಬಳಿಯಿದ್ದ ಆಭರಣಗಳನ್ನು ಕೂಡ ಮಾರಿಕೊಂಡಿದ್ದರು. ಈ ವಿಷಯವಾಗಿ ಗಂಡ ಎಷ್ಟು ಬುದ್ಧಿ ಹೇಳಿದರೆ ಮಹಿಳೆ ಕೇಳದೆ ಹಣ ಕಳೆದುಕೊಂಡಿದ್ದರು.

ಇದೀಗ ಪಡೆದ ಹಣ ಮರು ಪಾವತಿಸಲಾಗಿದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು