12:54 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಆನ್ ಲೈನ್ ಎಡವಟ್ಟು: ಟಿಇಟಿ ಪರೀಕ್ಷೆಯಿಂದ ವಂಚಿತರಾದ ಹೊರ ಜಿಲ್ಲೆಯ ಅಭ್ಯರ್ಥಿಗಳು

06/11/2022, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆನ್ ಲೈನ್ ಎಡವಟ್ಟುನಿಂದ ವಿದ್ಯಾರ್ಥಿಗಳು ಟಿಇಟಿ ಪರೀಕ್ಷೆಯಿಂದ ವಂಚಿತರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ನಗರದ ಹಲವು ಸೆಂಟರ್ ಗಳಲ್ಲಿ ಟಿಇಟಿ ಪರೀಕ್ಷೆ ನಡೆದಿದೆ.
ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಸೆಂಟರ್ ತೋರಿಸಿದ ಅರ್ಜಿ ಸಲ್ಲಿಸಲಾಗಿದೆ. ಆದರೆ ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ನಿರಾಕರಿಸಲಾಗಿದೆ. ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಅಳಲು ವ್ಯಕ್ತಪಡಿಸಿದ್ದಾರೆ.


ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳು ಪರೀಕ್ಷೆ ಬರೆಯದೇ ವಂಚಿತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು