1:07 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’ ಟು ಕಣ್ಣೂರು ರೋಡ್ ಶೋ

24/04/2024, 22:05

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜ,
ವಿರೋಧ ಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ,ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ,ಅಶ್ರಫ್ ಕೇಶವ ಮರೋಳಿ, ನವೀನ್ ಡಿಸೋಜ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ, ಲಾರೆನ್ಸ್ ಡಿ.ಡಿಸೋಜಾ, ಸುಧಾಕರ್ ಜಪ್ಪಿನ ಮೊಗರು ಮೊದಲಾದವರು ಉಪಸ್ಥಿತರಿದ್ದರು.
*ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು