5:27 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಓವರ್ ಟೇಕ್ ಭರಾಟೆ: ಉಚ್ಚಿಲ ಸಮೀಪ ರಸ್ತೆ ಮಧ್ಯದ ಡಿವೈಡರ್ ಏರಿದ ಖಾಸಗಿ ಎಕ್ಸ್ ಪ್ರೆಸ್

18/03/2023, 21:12

ಚಿತ್ರ :ಶಶಾಂಕ್ ಪಂಡಿತ್ ಮಂಗಳೂರು
ಉಡುಪಿ(reporter Karnataka.com): ಮಣಿಪಾಲಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ
ಡಿವೈಡರ್ ಹತ್ತಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.


ಶನಿವಾರ ರಾತ್ರಿ ಮಣಿಪಾಲದಿಂದ ಉಡುಪಿಯಾಗಿ ಮಂಗಳೂರು ಕಡೆ ಹೊರಟ್ಟಿತ್ತು. ಉಡುಪಿ ಸಮೀಪದ ಉಚ್ಚಿಲ ಬಳಿ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಸ್ ರಸ್ತೆ ಮಧ್ಯದಲ್ಲಿರುವ ಡಿವೈಡರ್ ಏರಿಬಿಟ್ಟಿದೆ. ಅದೃಷ್ಟವಶಾತ್ ಹೆಚ್ಚಿನ ದುರಂತ ಏನೂ ನಡೆದಿಲ್ಲ.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು