2:51 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ

21/05/2021, 09:43

ಮಂಗಳೂರು(reporterkarnataka news)

ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರನ್ನು ಒತ್ರಾಯಿಸಿದ್ದಾರೆ.

ಮುಖ್ಯಮಂತ್ರಿಯವರನ್ನು ಭೇಟಿ ಯಾದ ಸಚಿವರು, ಕೋವಾಕ್ಸಿನ್, ಕೋವಿಡ್ ಸೀಲ್ಡ್ ಲಸಿಕೆಯನ್ನು 50 ಸಾವಿರ ಮತ್ತು 1 ಲಕ್ಷಕ್ಕೆ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. 40 ಜನ ಆರೋಗ್ಯ ಮಿತ್ರ ಕಾರ್ಯ ನಿರ್ವಾಹಕರನ್ನು ಹೆಚ್ಚುವರಿ ನೇಮಕಾತಿ ಮಾಡಿಕೊಳ್ಳಬೇಕು, ಸುಳ್ಯ ಮತ್ತು ಪುತ್ತೂರು ತಾಲೂಕಿನ  ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ಸುಳ್ಯದ ಕೆವಿಜಿ ಆಸ್ಪತ್ರೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು