12:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ

21/05/2021, 09:43

ಮಂಗಳೂರು(reporterkarnataka news)

ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರನ್ನು ಒತ್ರಾಯಿಸಿದ್ದಾರೆ.

ಮುಖ್ಯಮಂತ್ರಿಯವರನ್ನು ಭೇಟಿ ಯಾದ ಸಚಿವರು, ಕೋವಾಕ್ಸಿನ್, ಕೋವಿಡ್ ಸೀಲ್ಡ್ ಲಸಿಕೆಯನ್ನು 50 ಸಾವಿರ ಮತ್ತು 1 ಲಕ್ಷಕ್ಕೆ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. 40 ಜನ ಆರೋಗ್ಯ ಮಿತ್ರ ಕಾರ್ಯ ನಿರ್ವಾಹಕರನ್ನು ಹೆಚ್ಚುವರಿ ನೇಮಕಾತಿ ಮಾಡಿಕೊಳ್ಳಬೇಕು, ಸುಳ್ಯ ಮತ್ತು ಪುತ್ತೂರು ತಾಲೂಕಿನ  ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ಸುಳ್ಯದ ಕೆವಿಜಿ ಆಸ್ಪತ್ರೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು