12:26 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಾದಯಾತ್ರೆಯಲ್ಲಿ ಹರಿದು ಬಂದ ರೈತ ಪ್ರವಾಹ: ಬಾಕಿ ಹಣ ಪಾವತಿ ಒತ್ತಾಯಿಸಿ ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ; ಭಾರಿ ಪ್ರತಿಭಟನೆ

20/09/2021, 14:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿನ ಬಾಕಿ ಹಣ ನೀಡುವಂತೆ ಒತ್ತಾಯಿಸಿ ರೈತರು ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳದ ಕೃಷ್ಣ ಸಕ್ಕರೆ ಕಾರ್ಖಾನೆ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದರು.

ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡುವಂತೆ ರೈತರ ಪಾದಯಾತ್ರೆಯಲ್ಲಿ ಹಲ್ಯಾಳಕ್ಕೆ ಆಗಮಿಸಿದರು. ನಂತರ ಅವರು ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯ ವಿರುದ್ದ ಘೋಷಣೆ ಕೂಗಿದರು. ರೈತರ ಪ್ರವಾಹ ಅಥಣಿ ತಾಲೂಕಿನಿಂದ ದರೂರು ಗ್ರಾಮದಿಂದ ಕೃಷ್ಣ ಸಕ್ಕರೆ ಕಾರ್ಖಾನೆಗೆ ಹರಿದು ಬಂತು. ರೈತ ಮುಖಂಡ ಶಶಿಕಾಂತ ಪಡಸಲಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಟ್ರಾಕ್ಟರ್, ಬೈಕ್, ಹಾಗೂ ಪಾದಯಾತ್ರೆ ಮುಖಾಂತರ ಪಾದಯಾತ್ರೆಗೆ ಚಾಲನೆ ನೀಡಲಾಯಿತು.


ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದಾರೆ. ಇದು ಸಹಕಾರಿ ಸಂಘದಿಂದ ನಡೆಯುವ  ಸಕ್ಕರೆ ಕಾರ್ಖಾನೆಯಾಗಿದೆ.


ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಅಥಣಿ ಪೋಲಿಸ್ ಜಮಾವಣೆ….

ಇತ್ತೀಚಿನ ಸುದ್ದಿ

ಜಾಹೀರಾತು