12:28 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ: ಬಣಕಲ್ ನಜರೆತ್ ಶಾಲೆಗೆ ಕಂಚಿನ ಪದಕ

29/09/2023, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಎಚ್. ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ.

14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿ ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. ಉತ್ತಮ ತಂಡವನ್ನು ಸಜ್ಜುಗೊಳಿಸಿದ್ದರು. ನಜರೆತ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ್ ಗೌಡ ಡಿ. ಆರ್. ಮತ್ತು ವಿಧಾತ್ ಟಿ. ಗೌಡ ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಪ್ರಾಂಶುಪಾಲೆ ಹಿಲ್ಡಾ ಲೋಬೋ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು