8:59 PM Thursday4 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

ಇತ್ತೀಚಿನ ಸುದ್ದಿ

ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಚಿಂತನೆ ಇದೆ: ಸ್ಪೀಕರ್ ಯು.ಟಿ. ಖಾದರ್

29/06/2023, 23:26

ಮಂಗಳೂರು(reporterkarnataka.com): ಪದವಿ ಕಲಿತ ಆಸಕ್ತರಿಗೆ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ತರಬೇತಿ ಕೇಂದ್ರಗಳು ಇಲ್ಲ, ಹಾಗಾಗಿ ರಾಜಕೀಯ ತರಬೇತಿ ಸಂಸ್ಥೆ ಪ್ರಾರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ರಾಜಕೀಯ ಶಿಕ್ಷಣ ಪಡೆದಲ್ಲಿ ರಾಜಕಾರಣಿಗಳ ಜತೆ ಕಾರ್ಯನಿರ್ವಹಿಸಬಹುದು. ಸರ್ಕಾರೇತರ ಎನ್ ಜಿಒ ಸಂಸ್ಥೆ ಪ್ರಾರಂಭಿಸಬಹುದು. ನಾವು ರಾಜಕೀಯ ಸೇರುವಾಗ ಇಂತಹ ಅವಕಾಶ ಇರಲಿಲ್ಲ ಎಂದರು.
ಜುಲೈ 3ರಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಮಾತನಾಡಲಿದ್ದಾರೆ ಎಂದು ಸ್ಪೀಕರ್ ವಿವರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು