2:39 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಚಿಂತನೆ ಇದೆ: ಸ್ಪೀಕರ್ ಯು.ಟಿ. ಖಾದರ್

29/06/2023, 23:26

ಮಂಗಳೂರು(reporterkarnataka.com): ಪದವಿ ಕಲಿತ ಆಸಕ್ತರಿಗೆ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ತರಬೇತಿ ಕೇಂದ್ರಗಳು ಇಲ್ಲ, ಹಾಗಾಗಿ ರಾಜಕೀಯ ತರಬೇತಿ ಸಂಸ್ಥೆ ಪ್ರಾರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ರಾಜಕೀಯ ಶಿಕ್ಷಣ ಪಡೆದಲ್ಲಿ ರಾಜಕಾರಣಿಗಳ ಜತೆ ಕಾರ್ಯನಿರ್ವಹಿಸಬಹುದು. ಸರ್ಕಾರೇತರ ಎನ್ ಜಿಒ ಸಂಸ್ಥೆ ಪ್ರಾರಂಭಿಸಬಹುದು. ನಾವು ರಾಜಕೀಯ ಸೇರುವಾಗ ಇಂತಹ ಅವಕಾಶ ಇರಲಿಲ್ಲ ಎಂದರು.
ಜುಲೈ 3ರಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಮಾತನಾಡಲಿದ್ದಾರೆ ಎಂದು ಸ್ಪೀಕರ್ ವಿವರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು