2:46 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು

27/05/2021, 15:35

ವರದಿ:ಅನುಷ್ ಪಂಡಿತ್
ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.


ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ ಲಾರಿ ಮಂಗಳೂರು ಬಂದರಿನಿಂದ ಹೊರಟು ಮಂಗಳೂರು ಹೊರವಲಯಕ್ಕೆ ತಲುಪುವ ಮುನ್ನವೇ ಪಲ್ಟಿ ಹೊಡೆದಿದೆ. ವಾಹನದ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ತಿಳಿದು ಬಂದಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ರಸ್ತೆಯಲ್ಲಿ ಕಲ್ಲಿದ್ದಲು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ರಸ್ತೆಯ ಇನ್ನೊಂದು ಕಡೆಯಿಂದ ಯಾವುದೇ ವಾಹನ ಇಲ್ಲದಿರುವುದರಿಂದ ದೊಡ್ಡ ಅನಾಹುತ ನಡೆಯುವುದು ತಪ್ಪಿದೆ. ಮಂಗಳೂರು ಕಂಕನಾಡಿ ಟ್ರಾಫಿಕ್ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು