8:15 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪಡೀಲ್ ಅಂಡರ್ ಪಾಸ್ ನಲ್ಲಿ ಭೀಕರ ಬೈಕ್ ಅಫಘಾತ: ಓರ್ವ ಸಾವು; ಇನ್ನಿಬ್ಬರಿಗೆ ತೀವ್ರ ಗಾಯ

14/09/2023, 19:16

ಮಂಗಳೂರು(reporterkarnataka.com): ನಗರದ ಪಡೀಲ್ ಅಂಡರ್ ಪಾಸ್ ನಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಸಾವನ್ನಪ್ಪಿದ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ.


ಬೈಕ್ ನಲ್ಲಿ ಮೂವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿದ ಹಿನ್ನೆಲೆಯಲ್ಲಿ ಫುಟ್ ಪಾತ್ ನ ಗೋಡೆಯ ಡಿಕ್ಕಿ ಹೊಡೆದು ಬೈಕ್ ಫುಟ್ ಪಾತ್ ಒಳಗಡೆ ಎಸೆಯಲ್ಪಟ್ಟಿದೆ. ಗಾಡ್ವಿನ್(19) ಹಾಗೂ ಆಷಿತ್(17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಕನಾಡಿ ಸಂಚಾರಿ ಠಾಣೆ ಎಸ್ ಐ ಚಂದ್ರ, ಸಿಬ್ಬಂದಿ ತಿಪ್ಪೆಸ್ವಾಮಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು