2:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಚಲನಚಿತ್ರ ನಟ ಅನಂತನಾಗ್ ಅವರಿಗೆ ಕೇಂದ್ರ ಸಚಿವ ಜೋಶಿ ಸನ್ಮಾನ

23/08/2025, 12:37

ಬೆಂಗಳೂರು(reporterkarnataka.com): ಇಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ ಅವರೊಂದಿಗೆ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು.


75ರ‌ ವಯಸ್ಸಿನಲ್ಲೂ ಅನಂತನಾಗ್ ಅವರು ಚಿತ್ರರಂಗದಲ್ಲಿ ಉತ್ಸಾಹಿಯಾಗಿ, ಕ್ರಿಯಾಶೀಲರಾಗಿದ್ದಾರೆ. ಅನಂತನಾಗ್ ಅತ್ಯುತ್ತಮ ನಟನೆಯ ಕನ್ನಡಿಗರ ಮನಗೆದ್ದಿದ್ದು, ಸಿನಿ ರಸಿಕರನ್ನು ರಂಜಿಸಿದ್ದಾರೆ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅನಂತನಾಗ್ ಅವರ ಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು