8:51 PM Wednesday24 - September 2025
ಬ್ರೇಕಿಂಗ್ ನ್ಯೂಸ್
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ

24/09/2025, 19:23

ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಡಾ.
ಎಸ್.ಎಲ್.ಭೈರಪ್ಪ ಇಂದು ನಿಧನರಾದರು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಅವರು ಕೊನೆಯುಸಿರೆಳೆದಿದ್ದಾರೆ. ಡಾ. ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಅವರಿಗೆ ಸಲ್ಲುತ್ತದೆ.
94 ವರ್ಷದ ಹಿರಿಯ ಸಾಹಿತಿ ಎಸ್​. ಎಲ್​. ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು