8:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ

21/10/2021, 16:30

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ.

ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸುವರು. ನವೆಂಬರ್ 8ರಂದು ದಿಲ್ಲಿಯಲ್ಲಿ ತಲುಪುವಂತೆ ಅವರು ಪ್ರಯಾಣ ಬೆಳೆಸಲಿದ್ದಾರೆ.

2020ರ ಸಾಲಿನ ಪದ್ಮ ಪ್ರಶಸ್ತಿಯನ್ನು ಮಾರ್ಚ್ ತಿಂಗಳಿನಲ್ಲಿ ಪ್ರದಾನ ಮಾಡಬೇಕಿತ್ತು. ಆದರೆ ದೇಶದಲ್ಲಿ ಕೊರೊನಾ ಸೋಂಕಿನ ಭೀತಿ ಇದ್ದ ಕಾರಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು. 

ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ ವ್ಯಕ್ತಿ. ಕಿತ್ತಳೆ ಹಣ್ಣು ಮಾರಿ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟಿದರು.

ಇತ್ತೀಚಿನ ಸುದ್ದಿ

ಜಾಹೀರಾತು